The record
Written from the 1 report below. Nothing here is unsourced.
- Residents of Konnur village in Jamakhandi taluk are marching to Bengaluru to demand government action on infrastructure issues, including road paving, land rights, and the establishment of a pre-university college.
- The protest will commence on September 20 from the Bagalkote Deputy Commissioner's office with approximately 120 participants.
- They plan to submit a formal petition to Deputy Chief Minister D.K.
- Shivakumar in Bengaluru on October 2.
- The villagers have warned that they may boycott future elections if their demands remain unaddressed.
What to watch next
- The start of the foot march on September 20
- The planned meeting and submission of demands to D.K. Shivakumar on October 2
- Potential local political consequences if demands are not addressed
Who said what3
Only words found exactly in the article are shown, attributed and linked to the line they came from.
Gadigeppa Dharwad
3 quotes · 1 outlet
“ಕೊಣ್ಣೂರು ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ನೀಡುವುದು, ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕೈಗೊಳ್ಳುವುದು, ಪದವಿಪೂರ್ವ ಕಾಲೇಜು ಆರಂಭಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು”
In the article
…ಜಮಖಂಡಿ ತಾಲ್ಲೂಕಿನ ಕೊಣ್ಣೂರು ಗ್ರಾಮದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆ. 20ರಂದು ಬಾಗಲಕೋಟೆಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಮುಖಂಡ ಗದಿಗೆಪ್ಪ ಧಾರವಾಡ ತಿಳಿಸಿದರು. .ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಣ್ಣೂರು ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ನೀಡುವುದು, ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕೈಗೊಳ್ಳುವುದು, ಪದವಿಪೂರ್ವ ಕಾಲೇಜು ಆರಂಭಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು. .ಸೆ. 20ರಂದು ಬೆಳಿಗ್ಗೆ 8ಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಿಂದ ಪಾದಯಾತ್ರೆ ಆರಂಭಿಸಲಿದ್ದು, 120 ಜನರು ಭಾಗವಹಿಸಲಿದ್ದಾರೆ. ಅ. 2ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.…
“ಸೆ. 20ರಂದು ಬೆಳಿಗ್ಗೆ 8ಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಿಂದ ಪಾದಯಾತ್ರೆ ಆರಂಭಿಸಲಿದ್ದು, 120 ಜನರು ಭಾಗವಹಿಸಲಿದ್ದಾರೆ. ಅ. 2ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗುವುದು”
In the article
…ಅವರು, ಕೊಣ್ಣೂರು ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ನೀಡುವುದು, ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕೈಗೊಳ್ಳುವುದು, ಪದವಿಪೂರ್ವ ಕಾಲೇಜು ಆರಂಭಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು. . ಸೆ. 20ರಂದು ಬೆಳಿಗ್ಗೆ 8ಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಿಂದ ಪಾದಯಾತ್ರೆ ಆರಂಭಿಸಲಿದ್ದು, 120 ಜನರು ಭಾಗವಹಿಸಲಿದ್ದಾರೆ. ಅ. 2ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. .ಬೇಡಿಕೆಗಳು ಈಡೇರದಿದ್ದರೆ, ಮುಂದಿನ ಚುನಾವಣೆಯಲ್ಲಿ ಗ್ರಾಮಕ್ಕೆ ಬರುವ ಜನಪ್ರತಿನಿಧಿಗಳಿಗೆ ಗ್ರಾಮಸ್ಥರು ಬಹಿಷ್ಕಾರ ಹಾಕುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. .ಸಿದ್ದಾರೂಠ ಪತ್ತಾರ, ಮೀರಾಸಾಬ್ ಸಯ್ಯದ್ ಇದ್ದರು.…
Coverage1
All filed from India
Named India · IN-KA · Bagalkote · Bengaluru · Konnur · DK Shivakumar · Gadigeppa Dharwad · Meerasab Sayyad · Siddarudha Pattara
The 1 report is listed beside the record.
Ask this story
Answers cite the reports above, or say they can't.
