Member of Parliament Basavaraj Bommai expressed dissatisfaction over the absence of Prime Minister Narendra Modi's photo on an event banner in Gadag.

Reader brief
Through the Reader lens: Member of Parliament Basavaraj Bommai criticized officials for omitting Prime Minister Narendra Modi's photograph from a government event banner in Gadag. Bommai argued that as it was a central government program, the omission constituted a breach of protocol. He contrasted this with the presence of Deputy Chief Minister D.K. Shivakumar's photo, questioning how the state government would react if the latter's photo were similarly excluded. He ultimately stated he stayed only for the sake of the disabled beneficiaries attending the event.
What was said3
Attributed, verbatim. Every quote is checked against the article it came from. One that does not match is not shown.
Basavaraj Bommai
3 quotes“ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆದಿರುವ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು”
In the article
…ಗದಗ: ' ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆದಿರುವ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ' ಎಂದು ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ‘ದೇಶದಲ್ಲಿ ಏನೇ ಆದರೂ ರಾಹುಲ್ ಗಾಂಧಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗೆ ಜೋಡಣೆ ಮಾಡುತ್ತಾರೆ. ದೇಶದ ಆರ್ಥಿಕತೆ ಶೂನ್ಯವೆಂದು ಟ್ರಂಪ್ ಹೇಳಿದಾಗ…
“ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದರೂ ಪ್ರಧಾನಿ ಮೋದಿ ಅವರ ಫೋಟೊ ಹಾಕಿಲ್ಲ. ಈ ಮೂಲಕ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘನೆ ಮಾಡಿದ್ದಾರೆ.”
In the article
…ಗದಗ: ನಗರದ ಎಪಿಎಂಸಿ ಆವರಣದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಾಮಾಜಿಕ ಅಧಿಕಾರ ಶಿಬಿರ ಕಾರ್ಯಕ್ರಮದ ಬ್ಯಾನರ್ನಲ್ಲಿ ಪ್ರಧಾನಿ ಮೋದಿ ಫೋಟೊ ಮುದ್ರಿಸಿಲ್ಲವೆಂದು ಸಂಸದ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. ‘ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದರೂ ಪ್ರಧಾನಿ ಮೋದಿ ಅವರ ಫೋಟೊ ಹಾಕಿಲ್ಲ. ಈ ಮೂಲಕ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘನೆ ಮಾಡಿದ್ದಾರೆ. ಕಾರ್ಯಕ್ರಮದ ಬ್ಯಾನರ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೋಟೊ ಇರುವುದಕ್ಕೆ ಆಕ್ಷೇಪವಿಲ್ಲ. ಆದರೆ, ಪ್ರಧಾನಿ ಮೋದಿ ಫೋಟೊ ಕೈಬಿಟ್ಟಿದ್ದು ಸರಿಯಲ್ಲ’ ಎಂದು ಗರಂ ಆದರು. ‘ರಾಜ್ಯ ಸರ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಫೋಟೊ…
“ರಾಜ್ಯ ಸರ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಫೋಟೊ ಇಲ್ಲದಿದ್ದರೆ ಸುಮ್ಮನಿರುತ್ತಿದ್ದಿರೇ”
In the article
…ಮೋದಿ ಅವರ ಫೋಟೊ ಹಾಕಿಲ್ಲ. ಈ ಮೂಲಕ ಅಧಿಕಾರಿಗಳು ಶಿಷ್ಠಾಚಾರ ಉಲ್ಲಂಘನೆ ಮಾಡಿದ್ದಾರೆ. ಕಾರ್ಯಕ್ರಮದ ಬ್ಯಾನರ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫೋಟೊ ಇರುವುದಕ್ಕೆ ಆಕ್ಷೇಪವಿಲ್ಲ. ಆದರೆ, ಪ್ರಧಾನಿ ಮೋದಿ ಫೋಟೊ ಕೈಬಿಟ್ಟಿದ್ದು ಸರಿಯಲ್ಲ’ ಎಂದು ಗರಂ ಆದರು. ‘ ರಾಜ್ಯ ಸರ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಫೋಟೊ ಇಲ್ಲದಿದ್ದರೆ ಸುಮ್ಮನಿರುತ್ತಿದ್ದಿರೇ ’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರನ್ನು ಪ್ರಶ್ನಿಸಿದರು. ‘ಇದು ಅಂಗವಿಕಲರಿಗಾಗಿ ಹಮ್ಮಿಕೊಂಡ ಕಾರ್ಯಕ್ರಮ. ಅವರಿಗಾಗಿ ಇಲ್ಲಿರುವೆ. ಇಲ್ಲದಿದ್ದರೆ ಕಾರ್ಯಕ್ರಮದಿಂದ ಹೊರ ನಡೆಯುತ್ತಿದ್ದೆ’ ಎಂದರು ಕಾರ್ಯಕ್ರಮದ ಬ್ಯಾನರ್ನಲ್ಲಿ ಡಿ.ಕೆ. ಶಿವಕುಮಾರ್ ಅವರ ಫೋಟೊ…
Sources2
- [1]Prajavanicriticalಕೆಪಿಎಸ್ಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಿ: ಬೊಮ್ಮಾಯಿ
- [2]Prajavanicriticalಬ್ಯಾನರ್ನಲ್ಲಿ ಪ್ರಧಾನಿ ಮೋದಿ ಫೋಟೊ ಇಲ್ಲವೆಂದು ಸಂಸದ ಬೊಮ್ಮಾಯಿ ಗರಂ