The record
Written from the 1 report below. Nothing here is unsourced.
- Chief Minister D.K.
- Shivakumar visited Hebri in Udupi district to consult with the public regarding the controversial Kasturirangan report, which concerns ecological zones.
- Opposition leaders expressed willingness to set aside political differences to support a state-wide consensus and requested that human habitations be excluded from the report's scope.
- The Chief Minister stated he intends to discuss the feedback with officials and will present the state's official position by September 27.
What to watch next
- State government submission regarding the Kasturirangan report by September 27
- Potential formation of an expert committee for physical surveys
- Discussion of the report during the upcoming special legislative session
Who said what3
Only words found exactly in the article are shown, attributed and linked to the line they came from.
D.K. Shivakumar
1 quote · 1 outlet
“ಈ ವಿಚಾರದಲ್ಲಿ ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯವಾಗಬೇಕು”
In the article
…ಸಿಎಂ ಡಿಕೆ ಶಿವಕುಮಾರ್, ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲೆಯ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾರ್ವಜನಿಕರೊಂದಿಗೆ ನೇರವಾಗಿ ಸಭೆ ಮಾಡಿದರು. ಈ ವೇಳೆ ಸಾರ್ವಜನಿಕರ ಅಭಿಪ್ರಾಯ ಹಾಗೂ ಅಹವಾಲುಗಳನ್ನು ಆಲಿಸಿದ ಸಿಎಂ, ಬಳಿಕ ಮಾತನಾಡಿ ‘ ಈ ವಿಚಾರದಲ್ಲಿ ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯವಾಗಬೇಕು ಎಂದು ಹೇಳಿದ್ದಾರೆ. ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯ ಎಂದ ಡಿಕೆ ಶಿವಕುಮಾರ್ ನಗರದ ಹೆಬ್ರಿಯಲ್ಲಿ ನಡೆದ ಸಮಾವೇಶದಲ್ಲಿ ಸಾರ್ವಜನಿಕ ಅಭಿಪ್ರಾಯ ಕೇಳಿದ ಬಳಿ ಭಾಷಣ ಮಾಡಿದ ಸಿಎಂ ಡಿಕೆ ಶಿವಕುಮಾರ್, ‘ಕಸ್ತೂರಿ ರಂಗನ್ ವರದಿಯ ಕುರಿತು ವಿವರ ನೀಡಿದ್ದೀರಿ, ಸಮಸ್ಯೆಗಳ…
Sunil Kumar
1 quote · 1 outlet
“ಕೇವಲ ಅರಣ್ಯ ಪ್ರದೇಶವನ್ನು ಮಾತ್ರ ಕಸ್ತೂರಿರಂಗನ್ ವರದಿ ವ್ಯಾಪ್ತಿಗೆ ತಂದು, ಜನವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಕೈಬಿಡಬೇಕು”
In the article
…ಸೂಕ್ತ ಹಾಗೂ ಸ್ಪಷ್ಟ ಕಾರಣಗಳನ್ನು ನೀಡಬೇಕಿದೆ. ಕೇರಳ ಸರ್ಕಾರ ವ್ಯವಸ್ಥಿತವಾಗಿ ಕೆಲಸ ಮಾಡಿ ವಿಸ್ತೀರ್ಣವನ್ನು 13 ಸಾವಿರ ಕಿ.ಮೀ.ನಿಂದ 9 ಸಾವಿರ ಕಿ.ಮೀ.ಗೆ ಇಳಿಸಿಕೊಂಡಿದೆ. ಅದೇ ರೀತಿ ಇಲ್ಲೂ ಪ್ರತಿ ಗ್ರಾಮದಲ್ಲೂ ಸಮಿತಿ ರಚಿಸಿ ಭೌತಿಕ ಸರ್ವೆ ನಡೆಸಬೇಕು. ಕೇವಲ ಅರಣ್ಯ ಪ್ರದೇಶವನ್ನು ಮಾತ್ರ ಕಸ್ತೂರಿರಂಗನ್ ವರದಿ ವ್ಯಾಪ್ತಿಗೆ ತಂದು, ಜನವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಕೈಬಿಡಬೇಕು ’ ಎಂದು ಆಗ್ರಹಿಸಿದರು. ರಾಜ್ಯದ ಹಿತದೃಷ್ಟಿಯಿಂದ ಪಕ್ಷಭೇದ ಮರೆತು ಒಟ್ಟಾಗೋಣ: ಕೋಟ ಶ್ರೀನಿವಾಸ ಪೂಜಾರಿ ಇನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಸಮಾಜದ ಹಿತದ ಪ್ರಶ್ನೆ ಬಂದಾಗ ಎಲ್ಲಾ ಪಕ್ಷಗಳು ಒಟ್ಟಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ…
Kota Srinivasa Poojary
1 quote · 1 outlet
“ರಾಜ್ಯದ ಹಿತದೃಷ್ಟಿಯಿಂದ ನಾವು ಯಾವುದೇ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ”
In the article
…ಸರ್ವೆ ನಡೆಸಿ, ಕಾಡು ಮತ್ತು ನಾಡನ್ನು ಬೇರ್ಪಡಿಸಿ ಬಫರ್ ಝೋನ್ ಸರಿಯಾಗಿ ಗುರುತಿಸಲಾಗಿದೆ. ಕೇಂದ್ರ ಸರ್ಕಾರವು ಕೇರಳದ ಆ ವರದಿಯನ್ನು ಒಪ್ಪಿಕೊಂಡಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ತಜ್ಞರ ಸಮಿತಿ ರಚಿಸಿ ಕೇಂದ್ರಕ್ಕೆ ವರದಿ ಕಳುಹಿಸಿದರೆ ಖಂಡಿತ ಪರಿಹಾರ ಸಿಗಲಿದೆ. ರಾಜ್ಯದ ಹಿತದೃಷ್ಟಿಯಿಂದ ನಾವು ಯಾವುದೇ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಕೈಗೊಳ್ಳುವ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ’ ಎಂದಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Published On - 8:40 pm, Fri, 18 September 26…
Coverage1
All filed from India
Named India · IN-KA · Hebri Government Pre-University College · DK Shivakumar · Government of India · Government of Karnataka · Kota Srinivasa Poojary · Sunil Kumar
The 1 report is listed beside the record.
Ask this story
Answers cite the reports above, or say they can't.
