Skip to content
TodayPrism
Updated 3h agoPolitics

Prajaseve program organized in Teradal today

Headline by Prism · from 1 report

The Prajaseve Andolana government outreach program is scheduled to take place in Teradal today.

1 outlet · 1 report · KannadaOne source so far

The record

Written from the 1 report below. Nothing here is unsourced.

  • The Prajaseve Andolana event is being held at the JV Board Gurukula Community Hall in Teradal to address public grievances.
  • Government officials and local representatives, including Minister Vijayananda Kashappanavar and MLA Siddu Savadi, are expected to attend.
  • The program features department-specific counters where citizens can submit written applications for the resolution of their issues.

Who said what1

Only words found exactly in the article are shown, attributed and linked to the line they came from.

Vijayakumar Kadakol

1 quote · 1 outlet

  • ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕ್ಷೇತ್ರದ ಶಾಸಕ ಸಿದ್ದು ಸವದಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಪಾಲ್ಗೊಳ್ಳುವರು. ತೇರದಾಳ ತಾಲ್ಲೂಕಿನ ಎಲ್ಲ ಗ್ರಾಮಗಳ ಹಾಗೂ ಪಟ್ಟಣದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಕುರಿತು ಲಿಖಿತವಾಗಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಲು ಪ್ರಜಾಸೇವೆ ವೇದಿಕೆಯಾಗಿದೆ. ಅದಕ್ಕಾಗಿ ಇಲಾಖಾವಾರು ಕೌಂಟರ್ಗಳನ್ನು ತೆರೆಯಲಾಗುತ್ತಿದೆ. ಸಂಬಂಧಿಸಿದ ಇಲಾಖೆಗೆ ಅರ್ಜಿ ನೀಡಲು ಸಾರ್ವಜನಿಕರಿಗೆ ಅನುಕೂಲವಾಗುತ್ತದೆ
    [1]Prajavani3h agoOpen at the quote ↗
    In the article

    ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಒಂದಾದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಸೆ. 19ರಂದು ಜೆವಿ ಮಂಡಳದ ಗುರುಕುಲ ಸಮುದಾಯ ಭವನದಲ್ಲಿ ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ವಿಜಯಕುಮಾರ ಕಡಕೋಳ ತಿಳಿಸಿದ್ದಾರೆ. .ಈ ಕುರಿತು ಮಾಹಿತಿ ನೀಡಿರುವ ಅವರು, ‘ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕ್ಷೇತ್ರದ ಶಾಸಕ ಸಿದ್ದು ಸವದಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಪಾಲ್ಗೊಳ್ಳುವರು. ತೇರದಾಳ ತಾಲ್ಲೂಕಿನ ಎಲ್ಲ ಗ್ರಾಮಗಳ ಹಾಗೂ ಪಟ್ಟಣದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಕುರಿತು ಲಿಖಿತವಾಗಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಲು ಪ್ರಜಾಸೇವೆ ವೇದಿಕೆಯಾಗಿದೆ. ಅದಕ್ಕಾಗಿ ಇಲಾಖಾವಾರು ಕೌಂಟರ್ಗಳನ್ನು ತೆರೆಯಲಾಗುತ್ತಿದೆ. ಸಂಬಂಧಿಸಿದ ಇಲಾಖೆಗೆ ಅರ್ಜಿ ನೀಡಲು ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ’ ಎಂದು ತಹಶೀಲ್ದಾರ್ ಮನವಿ ತಿಳಿಸಿದ್ದಾರೆ. .260919-19-111148891 .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ತೇರದಾಳ: ಸರ್ಕಾರದ ಮಹತ್ವಾಕಾಂಕ್ಷಿ

Coverage1

1 report
Indian-language1

All filed from India

Named India · IN-KA · JV Board Gurukula Community Hall · Teradal · Siddu Savadi · Umashree · Vijayakumar Kadakol · Vijayananda Kashappanavar

Ask this story

Answers cite the reports above, or say they can't.

← Today’s record

Prajaseve program organized in Teradal today | Prism