The record
Written from the 1 report below. Nothing here is unsourced.
- Tejashwi Yadav accused the Bihar government of misallocating state funds for events marking the birthday of Prime Minister Narendra Modi.
- The Rashtriya Janata Dal leader claimed the state treasury is empty while demanding compensation for families affected by ongoing floods and drought.
- He also questioned why the state government has not declared the flood situation a national disaster.
- This criticism highlights tensions between opposition leaders and the state government over fiscal management and disaster response priorities.
Who said what1
Only words found exactly in the article are shown, attributed and linked to the line they came from.
Tejashwi Yadav
National Working President of the Rashtriya Janata Dal
1 quote · 1 outlet
“ಒಂದೆಡೆ ಪ್ರವಾಹದಲ್ಲಿ ಸಿಲುಕಿ ಜನ ಸಾಯುತ್ತಿದ್ದರೆ, ಮತ್ತೊಂದೆಡೆ, ರೈತರು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಆದರೆ, ಸೂಕ್ಷ್ಮತೆ ಇಲ್ಲದ ಸರ್ಕಾರ ಅವರ ನೋವಿಗೆ ಸ್ಪಂದಿಸುತ್ತಿಲ್ಲ. ಬಿಹಾರದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಏಕೆ ಘೋಷಿಸಲಿಲ್ಲ? ಈ ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು”
In the article
…ನಿರ್ವಹಣೆ ಕುರಿತಂತೆ ಸರ್ಕಾರವನ್ನು ಪ್ರಶ್ನಿಸಿದ ಅವರು, ರಾಷ್ಟ್ರೀಯ ವಿಪತ್ತು ಎಂದು ಏಕೆ ಘೋಷಿಸಲಿಲ್ಲ ಎಂದು ಕೇಳಿದ್ದಾರೆ. ರಾಜ್ಯದಲ್ಲಿ ಬರ ಮತ್ತು ಪ್ರವಾಹದಿಂದ ತತ್ತರಿಸಿರುವ ಪ್ರತಿ ಕುಟುಂಬಕ್ಕೆ ಕೂಡಲೇ ತಲಾ ₹15,000 ಪರಿಹಾರ ನೀಡುವಂತೆ ಅವರು ಒತ್ತಾಯಿಸಿದ್ದಾರೆ. ‘ ಒಂದೆಡೆ ಪ್ರವಾಹದಲ್ಲಿ ಸಿಲುಕಿ ಜನ ಸಾಯುತ್ತಿದ್ದರೆ, ಮತ್ತೊಂದೆಡೆ, ರೈತರು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಆದರೆ, ಸೂಕ್ಷ್ಮತೆ ಇಲ್ಲದ ಸರ್ಕಾರ ಅವರ ನೋವಿಗೆ ಸ್ಪಂದಿಸುತ್ತಿಲ್ಲ. ಬಿಹಾರದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಏಕೆ ಘೋಷಿಸಲಿಲ್ಲ? ಈ ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ’ ಎಂದು ಅವರು ಒತ್ತಾಯಿಸಿದ್ದಾರೆ. .ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ. ಪಟ್ನಾ: ಬಿಹಾರದ ಬೊಕ್ಕಸ ಬರಿದಾಗಿದ್ದು, ಮೋದಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಹಣ…
Coverage1
All filed from India
Named India · Bihar · Narendra Modi · Rashtriya Janata Dal · Tejashwi Yadav
The 1 report is listed beside the record.
Ask this story
Answers cite the reports above, or say they can't.